Wednesday, February 4, 2015

ಆಧಾರ

ಆ ತೋಟದ ಅಂದಕ್ಕೆ
ನಾವು ಕಾರಣ ಎಂದು
ಹೂಗಳು ಮೆರೆಯುತ್ತಿದ್ದವು
ಮಾಲಿ ಗಿಡಗಳಿಗೆ ನೀರೆರೆಯುವುದರಲಿ ಮಗ್ನ!
---
ಧಾನ್ಯದ ಪಾಲಿಗೋಸ್ಕರ
ರೈತನ ಕುಟುಂಬದ ಮಧ್ಯೆ ಜಗಳ
ರೈತ ಹೊಲದಲ್ಲಿ ಶ್ರಮಿಸುವುದರಲಿ ಮಗ್ನ!

by ಹರೀಶ್ ಶೆಟ್ಟಿ, ಶಿರ್ವ

2 comments:

  1. ಇದೇ ಚಿತ್ರಣ ಎಲ್ಲ ಕಡೆಗೂ ಒಪ್ಪುತ್ತದೆ. ಬೆವರು ಹರೆಸುವವ ಮೌನಿ, ಪಾಲು ಪಡೆಯುವವ ಭಲೇ ಮಾತುಗಾರ! :-(

    ReplyDelete
  2. ತುಂಬಾ ಧನ್ಯವಾದಗಳು ಬದರಿ ಸರ್.

    ReplyDelete

ಚಂದ್ರಯಾನ

  ವಿಶ್ವದಲಿ ಏರಲಿದೆ ಇಂದು ಭಾರತದ ಮಾನ, ಚಂದ್ರನ ಮೇಲೆ ಇಳಿಯಲಿದೆ ಇಂದು ನಮ್ಮ ಚಂದ್ರಯಾನ, ನಮ್ಮ ವೈಜ್ಞಾನಿಕರ ಪರಿಶ್ರಮಕ್ಕೆ ಸಿಗುವುದು ಇಂದು ಉತ್ತಮ ಸ್ಥಾನ,  ಚಂದ್ರನ ಮೇ...