ಇನ್ನೊಂದು ಜೀವನ (Innondu Jeevana)
www.harishshettyshirva.blogspot.com
Wednesday, October 19, 2011
ಬದುಕು
ಸಿಗದ ಬದುಕು ನಿರೀಕ್ಷಿಸಲಾರೆ
ಸಿಕ್ಕಿದ ಬದುಕು ತ್ಯಜಿಸಲಾರೆ
ಕಪ್ಪು ಕಲ್ಲು ವಜ್ರ ಮಾಡಲಾರೆ
ನನ್ನತನವನ್ನು ಅಳಿಸಲಾರೆ
ನಾನು ನಾನೇ ಆಗಿ ಉಳಿಯುವೆ
ನನ್ನನ್ನು ನಾನು ಬದಲಾಯಿಸಲಾರೆ
ಭಜಿಸಿ ಪಾಂಡುರಂಗನನ್ನು
ಜೀವನ ಸಾರ್ಥಕ ಮಾಡುವೆ
ನನ್ನನ್ನು ಸೃಷ್ಟಿಸಿದ ಭಗವಂತನನ್ನು ದೂರಲಾರೆ
by ಹರೀಶ್ ಶೆಟ್ಟಿ, ಶಿರ್ವ
No comments:
Post a Comment
Newer Post
Older Post
Home
Subscribe to:
Post Comments (Atom)
ಸಿದ್ಧಿದಾತ್ರಿ
ಚಂದ್ರಯಾನ
ವಿಶ್ವದಲಿ ಏರಲಿದೆ ಇಂದು ಭಾರತದ ಮಾನ, ಚಂದ್ರನ ಮೇಲೆ ಇಳಿಯಲಿದೆ ಇಂದು ನಮ್ಮ ಚಂದ್ರಯಾನ, ನಮ್ಮ ವೈಜ್ಞಾನಿಕರ ಪರಿಶ್ರಮಕ್ಕೆ ಸಿಗುವುದು ಇಂದು ಉತ್ತಮ ಸ್ಥಾನ, ಚಂದ್ರನ ಮೇ...
ಕೋಗಿಲೆ ಸ್ವರ
ಅವಳಿರುವಾಗ ಮುಂಜಾನೆ ಕೋಗಿಲೆ ಹಾಡುವ ಸಿಹಿ ಮಧುರ ಸ್ವರ ನನಗೆ ನಿತ್ಯ ಸುಮಂಗಳ ಅವಳಿಲ್ಲದೆ ಅದು ಈಗ ನನಗೆ ಕೊಡುತ್ತಿದೆ ಕಿರುಕುಳ by ಹರೀಶ್ ಶೆಟ್ಟಿ, ಶಿರ್ವ
ನೀಲ ಗಗನದ ನೆರಳಲಿ
ನೀಲ ಗಗನದ ನೆರಳಲಿ ದಿನ ರಾತ್ರಿಯ ಮಿಲನವಾಗುತ್ತದೆ ಹೃದಯ ಹಕ್ಕಿಯಾಗಿ ಹಾರುತ್ತದೆ ನಾನೆಲ್ಲಿಯೋ ಕಳೆದೋಗುತ್ತೇನೆ ನೀಲ ಗಗನದ.... ಯಾವುದೇ ಹೂವು ನಗುವಾಗ ಇನಿಯನ ...
No comments:
Post a Comment