ಇನ್ನೊಂದು ಜೀವನ (Innondu Jeevana)
www.harishshettyshirva.blogspot.com
Sunday, November 20, 2011
ಯಾಕೆ ?
ತುತ್ತು ಅನ್ನಕ್ಕಾಗಿ ಪರದಾಡುವ ನನಗೆ
ಮುಪ್ಪು ಬರುವ ಚಿಂತೆ ಯಾಕೆ ?
ಸಮುದ್ರ ತಟದಲ್ಲಿ ನಿವಾಸ ಇದ್ದ ನನಗೆ
ಸುನಾಮಿ ಬರುವ ಹೆದರಿಕೆ ಯಾಕೆ ?
ತುಂಡು ಜೋಪಡಿಯಲ್ಲಿರುವ ನನಗೆ
ಭೂಕಂಪ ಆಗುವ ಭಯ ಯಾಕೆ ?
ಆಕಾಶದಂತ ಚಾವಣಿ ಇದ್ದ ನನಗೆ
ಮಳೆ ನೀರಿನ ಭೀತಿ ಯಾಕೆ ?
ಹರಿದ ಅಂಗಿ ಧರಿಸುವ ನನಗೆ
ಚಳಿಗಾಲದ ದಿಗಿಲು ಯಾಕೆ ?
ದಿನಾಲೂ ಸಾವಿರಾರು ಸರಿ ಸಾಯುವ ನನಗೆ
ಮೃತ್ಯುವಿನ ಗಾಬರಿ ಯಾಕೆ ?
by ಹರೀಶ್ ಶೆಟ್ಟಿ, ಶಿರ್ವ
No comments:
Post a Comment
Newer Post
Older Post
Home
Subscribe to:
Post Comments (Atom)
ಸಿದ್ಧಿದಾತ್ರಿ
ಚಂದ್ರಯಾನ
ವಿಶ್ವದಲಿ ಏರಲಿದೆ ಇಂದು ಭಾರತದ ಮಾನ, ಚಂದ್ರನ ಮೇಲೆ ಇಳಿಯಲಿದೆ ಇಂದು ನಮ್ಮ ಚಂದ್ರಯಾನ, ನಮ್ಮ ವೈಜ್ಞಾನಿಕರ ಪರಿಶ್ರಮಕ್ಕೆ ಸಿಗುವುದು ಇಂದು ಉತ್ತಮ ಸ್ಥಾನ, ಚಂದ್ರನ ಮೇ...
ಸಿದ್ಧಿದಾತ್ರಿ
ಕೂಷ್ಮಾಂಡ
No comments:
Post a Comment