ಇನ್ನೊಂದು ಜೀವನ (Innondu Jeevana)
www.harishshettyshirva.blogspot.com
Thursday, June 28, 2012
ಗುಣ ಅವಗುಣ
ಮನುಜ...
ಗುಣ ಅವಗುಣ
ಎಲ್ಲ ನಿನ್ನ ಆಯ್ಕೆಯ ಪರಿಣಾಮ
ಸಜ್ಜನರ ಸಂಗ ಗುಣಗಳ ಸಂಗಮ
ದುರ್ಜನರ ಸಂಗ ದುರ್ಗುಣಗಳ ಆಗಮನ
ಒಳ್ಳೆಯವರ ಸಹವಾಸ ಮಾಡು
ತನ್ನಲ್ಲಿರುವ ದುರ್ಗುಣಗಳನ್ನು ಹೊರ ದೂಡು ಎಂದ ಶ್ರೀ ಹರಿ
by ಹರೀಶ್ ಶೆಟ್ಟಿ, ಶಿರ್ವ
No comments:
Post a Comment
Newer Post
Older Post
Home
Subscribe to:
Post Comments (Atom)
ಸಿದ್ಧಿದಾತ್ರಿ
ಚಂದ್ರಯಾನ
ವಿಶ್ವದಲಿ ಏರಲಿದೆ ಇಂದು ಭಾರತದ ಮಾನ, ಚಂದ್ರನ ಮೇಲೆ ಇಳಿಯಲಿದೆ ಇಂದು ನಮ್ಮ ಚಂದ್ರಯಾನ, ನಮ್ಮ ವೈಜ್ಞಾನಿಕರ ಪರಿಶ್ರಮಕ್ಕೆ ಸಿಗುವುದು ಇಂದು ಉತ್ತಮ ಸ್ಥಾನ, ಚಂದ್ರನ ಮೇ...
ಕೋಗಿಲೆ ಸ್ವರ
ಅವಳಿರುವಾಗ ಮುಂಜಾನೆ ಕೋಗಿಲೆ ಹಾಡುವ ಸಿಹಿ ಮಧುರ ಸ್ವರ ನನಗೆ ನಿತ್ಯ ಸುಮಂಗಳ ಅವಳಿಲ್ಲದೆ ಅದು ಈಗ ನನಗೆ ಕೊಡುತ್ತಿದೆ ಕಿರುಕುಳ by ಹರೀಶ್ ಶೆಟ್ಟಿ, ಶಿರ್ವ
ನೀಲ ಗಗನದ ನೆರಳಲಿ
ನೀಲ ಗಗನದ ನೆರಳಲಿ ದಿನ ರಾತ್ರಿಯ ಮಿಲನವಾಗುತ್ತದೆ ಹೃದಯ ಹಕ್ಕಿಯಾಗಿ ಹಾರುತ್ತದೆ ನಾನೆಲ್ಲಿಯೋ ಕಳೆದೋಗುತ್ತೇನೆ ನೀಲ ಗಗನದ.... ಯಾವುದೇ ಹೂವು ನಗುವಾಗ ಇನಿಯನ ...
No comments:
Post a Comment