ಇನ್ನೊಂದು ಜೀವನ (Innondu Jeevana)
www.harishshettyshirva.blogspot.com
Saturday, June 23, 2012
ಮನಸ್ಸು
ಮನುಜ...
ಮನಸ್ಸನ್ನು ದುರ್ಬಲ ಮಾಡದಿರು
ಉಂಟಾಗಬಹುದು ಅನೇಕ ಸಮಸ್ಯೆಗಳು
ಮನಸ್ಸು ಸಂತುಲಿತ ಇರಲಿ
ನಿನ್ನ ಪರವಾಗಿರುತ್ತದೆ ಪರಿಸ್ಥಿತಿಗಳು
ನಿನ್ನ ಮನಸ್ಸು ದೃಢ ಇದ್ದರೆ
ನೀಡುವುದು ನಿನಗೆ ಅನೇಕ ಅವಕಾಶಗಳು
ಯಾವಾಗಲು ಮನಸ್ಸನ್ನು ನಿನ್ನ ಹತೋಟಿಯಲ್ಲಿ ಇಡು ಎಂದ ಶ್ರೀ ಹರಿ
by ಹರೀಶ್ ಶೆಟ್ಟಿ, ಶಿರ್ವ
No comments:
Post a Comment
Newer Post
Older Post
Home
Subscribe to:
Post Comments (Atom)
ಸಿದ್ಧಿದಾತ್ರಿ
ಚಂದ್ರಯಾನ
ವಿಶ್ವದಲಿ ಏರಲಿದೆ ಇಂದು ಭಾರತದ ಮಾನ, ಚಂದ್ರನ ಮೇಲೆ ಇಳಿಯಲಿದೆ ಇಂದು ನಮ್ಮ ಚಂದ್ರಯಾನ, ನಮ್ಮ ವೈಜ್ಞಾನಿಕರ ಪರಿಶ್ರಮಕ್ಕೆ ಸಿಗುವುದು ಇಂದು ಉತ್ತಮ ಸ್ಥಾನ, ಚಂದ್ರನ ಮೇ...
ಕೋಗಿಲೆ ಸ್ವರ
ಅವಳಿರುವಾಗ ಮುಂಜಾನೆ ಕೋಗಿಲೆ ಹಾಡುವ ಸಿಹಿ ಮಧುರ ಸ್ವರ ನನಗೆ ನಿತ್ಯ ಸುಮಂಗಳ ಅವಳಿಲ್ಲದೆ ಅದು ಈಗ ನನಗೆ ಕೊಡುತ್ತಿದೆ ಕಿರುಕುಳ by ಹರೀಶ್ ಶೆಟ್ಟಿ, ಶಿರ್ವ
ನೀಲ ಗಗನದ ನೆರಳಲಿ
ನೀಲ ಗಗನದ ನೆರಳಲಿ ದಿನ ರಾತ್ರಿಯ ಮಿಲನವಾಗುತ್ತದೆ ಹೃದಯ ಹಕ್ಕಿಯಾಗಿ ಹಾರುತ್ತದೆ ನಾನೆಲ್ಲಿಯೋ ಕಳೆದೋಗುತ್ತೇನೆ ನೀಲ ಗಗನದ.... ಯಾವುದೇ ಹೂವು ನಗುವಾಗ ಇನಿಯನ ...
No comments:
Post a Comment