ಇನ್ನೊಂದು ಜೀವನ (Innondu Jeevana)
www.harishshettyshirva.blogspot.com
Saturday, July 21, 2012
ವಚನ
ಗೆಳತಿ
ನನ್ನನ್ನು ಮರೆತು ಬಿಡು
ಎಂದು ಹೇಳಿದ ನಿನಗೆ
ನಾನು ಅಂದು ವಚನ ನೀಡಿದೆ
"ನಿನ್ನನ್ನು ಮರೆತು ಬಿಡುವೆ " ಎಂದು
ಆದರೆ ಅದರ ನಂತರ ಮೆಲ್ಲನೆ ನುಡಿದ ಮಾತು ನಿನಗೆ ಕೇಳಲಿಲ್ಲ
"ಏಳು ಜನ್ಮದ ನಂತರ " ಎಂದು
by ಹರೀಶ್ ಶೆಟ್ಟಿ, ಶಿರ್ವ
No comments:
Post a Comment
Newer Post
Older Post
Home
Subscribe to:
Post Comments (Atom)
ಸಿದ್ಧಿದಾತ್ರಿ
ಚಂದ್ರಯಾನ
ವಿಶ್ವದಲಿ ಏರಲಿದೆ ಇಂದು ಭಾರತದ ಮಾನ, ಚಂದ್ರನ ಮೇಲೆ ಇಳಿಯಲಿದೆ ಇಂದು ನಮ್ಮ ಚಂದ್ರಯಾನ, ನಮ್ಮ ವೈಜ್ಞಾನಿಕರ ಪರಿಶ್ರಮಕ್ಕೆ ಸಿಗುವುದು ಇಂದು ಉತ್ತಮ ಸ್ಥಾನ, ಚಂದ್ರನ ಮೇ...
ಕೋಗಿಲೆ ಸ್ವರ
ಅವಳಿರುವಾಗ ಮುಂಜಾನೆ ಕೋಗಿಲೆ ಹಾಡುವ ಸಿಹಿ ಮಧುರ ಸ್ವರ ನನಗೆ ನಿತ್ಯ ಸುಮಂಗಳ ಅವಳಿಲ್ಲದೆ ಅದು ಈಗ ನನಗೆ ಕೊಡುತ್ತಿದೆ ಕಿರುಕುಳ by ಹರೀಶ್ ಶೆಟ್ಟಿ, ಶಿರ್ವ
ನೀಲ ಗಗನದ ನೆರಳಲಿ
ನೀಲ ಗಗನದ ನೆರಳಲಿ ದಿನ ರಾತ್ರಿಯ ಮಿಲನವಾಗುತ್ತದೆ ಹೃದಯ ಹಕ್ಕಿಯಾಗಿ ಹಾರುತ್ತದೆ ನಾನೆಲ್ಲಿಯೋ ಕಳೆದೋಗುತ್ತೇನೆ ನೀಲ ಗಗನದ.... ಯಾವುದೇ ಹೂವು ನಗುವಾಗ ಇನಿಯನ ...
No comments:
Post a Comment