ಇನ್ನೊಂದು ಜೀವನ (Innondu Jeevana)
www.harishshettyshirva.blogspot.com
Sunday, January 11, 2015
ಪ್ರತಿಭೆ
ಬೆಣ್ಣೆ ಕರಗ ಬೇಕೆಂದರೆ
ಬಿಸಿ ಸೋಕಲೇ ಬೇಕು,
ಪ್ರತಿಭೆ ಹೊರ ಹೊಮ್ಮ ಬೇಕೆಂದರೆ
ಪ್ರಯತ್ನದ ಬಿಸುಪಲ್ಲಿ ಉರಿಯಲೆ ಬೇಕು.
ಹರೀಶ್ ಶೆಟ್ಟಿ, ಶಿರ್ವ
1 comment:
Badarinath Palavalli
January 12, 2015 at 3:33 PM
ಪ್ರಯತ್ನದ ಬಿಸುಪು ಉರಿಸುತ್ತೇನೆ, ಇನ್ನಾದರೂ...
Reply
Delete
Replies
Reply
Add comment
Load more...
Newer Post
Older Post
Home
Subscribe to:
Post Comments (Atom)
ಸಿದ್ಧಿದಾತ್ರಿ
ಚಂದ್ರಯಾನ
ವಿಶ್ವದಲಿ ಏರಲಿದೆ ಇಂದು ಭಾರತದ ಮಾನ, ಚಂದ್ರನ ಮೇಲೆ ಇಳಿಯಲಿದೆ ಇಂದು ನಮ್ಮ ಚಂದ್ರಯಾನ, ನಮ್ಮ ವೈಜ್ಞಾನಿಕರ ಪರಿಶ್ರಮಕ್ಕೆ ಸಿಗುವುದು ಇಂದು ಉತ್ತಮ ಸ್ಥಾನ, ಚಂದ್ರನ ಮೇ...
ಕೋಗಿಲೆ ಸ್ವರ
ಅವಳಿರುವಾಗ ಮುಂಜಾನೆ ಕೋಗಿಲೆ ಹಾಡುವ ಸಿಹಿ ಮಧುರ ಸ್ವರ ನನಗೆ ನಿತ್ಯ ಸುಮಂಗಳ ಅವಳಿಲ್ಲದೆ ಅದು ಈಗ ನನಗೆ ಕೊಡುತ್ತಿದೆ ಕಿರುಕುಳ by ಹರೀಶ್ ಶೆಟ್ಟಿ, ಶಿರ್ವ
ನೀಲ ಗಗನದ ನೆರಳಲಿ
ನೀಲ ಗಗನದ ನೆರಳಲಿ ದಿನ ರಾತ್ರಿಯ ಮಿಲನವಾಗುತ್ತದೆ ಹೃದಯ ಹಕ್ಕಿಯಾಗಿ ಹಾರುತ್ತದೆ ನಾನೆಲ್ಲಿಯೋ ಕಳೆದೋಗುತ್ತೇನೆ ನೀಲ ಗಗನದ.... ಯಾವುದೇ ಹೂವು ನಗುವಾಗ ಇನಿಯನ ...
ಪ್ರಯತ್ನದ ಬಿಸುಪು ಉರಿಸುತ್ತೇನೆ, ಇನ್ನಾದರೂ...
ReplyDelete